Massive protest against the leak of NEET exam question paper by Karnataka State Youth Congress at Independence Park, Bangalore along with AICC General Secretary @rssurjewala , Chief Minister @siddaramaiah_official. Ministers Eshwar Khandre, Sudhakar, Bair, 21/05/2026

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ನಡೆದ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ರಾಜಭವನ ಚಲೋ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ @rssurjewala , ಮುಖ್ಯಮಂತ್ರಿಗಳಾದ @siddaramaiah_official ರವರೊಂದಿಗೆ ಭಾಗವಹಿಸಲಾಯಿತು.
ಪ್ರತಿಭಟನೆಯಲ್ಲಿ ಸಚಿವರಾದ ಈಶ್ವರ್ ಖಂಡ್ರೆ, ಸುಧಾಕರ್, ಬೈರತಿ ಸುರೇಶ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಬಾನು ಚಿಬ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಗೌಡ ಮತ್ತಿತರ ನಾಯಕರು ಉಪಸ್ಥಿತರಿದ್ದರು.
 

Kodava Bhashiki Communities Meet (R) organized at Lalu Muddhiah Stadium in Murnadu area., 21/05/2026

ಮೂರ್ನಾಡು ಭಾಗದ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿರುವ ಕೊಡವ ಭಾಷಿಕ ಸಮುದಾಯಗಳ ಕೂಟ(ರಿ) ಇವರ ಕ್ರೀಡಾಕೂಟದಲ್ಲಿ ಭಾಗವಹಿ ಶುಭ ಕೋರಲಾಯಿತು.

 


Hon'ble Chief Minister Shri Siddaramaiah participated in the Anti-terrorism day pledge to ministry officers and staff members at the Vidhana Soudha Conference Hall. Home Minister Dr. G Parameshwar, Chief Secretary to Government Dr. Shalini Rajneesh, Chief, 21/05/2026

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜರುಗಿದ ಭಯೋತ್ಪಾದನಾ ವಿರೋಧಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದೆ.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾಕ್ಟರ್ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಶ್ ಉಪಸ್ಥಿತರಿದ್ದರು.
 

The inauguration program of Christianity place (Church) was launched by lighting the lamps, Madikeri taluk, Karike village of Virajpet assembly constituency., 21/05/2026

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಮಡಿಕೇರಿ ತಾಲೂಕು ಕರಿಕೆ ಗ್ರಾಮದಲ್ಲಿ ನವೀಕೃತಗೊಂಡ, ಕ್ರೈಸ್ತ ಧರ್ಮದವರ ಪೂಜಾ ಸ್ಥಳದ (ಚರ್ಚ್) ಉದ್ಘಾಟನಾ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಚಾಲನೆ ನೀಡಲಾಯಿತು.

 


After laying the foundation stone stone constructed for poor family by Virajpet Taluk, Gundikere area Santhwan Samiti, felicitated and wished good luck for their future., 21/05/2026

ವಿರಾಜಪೇಟೆ ತಾಲೂಕು ಗುಂಡಿಕೆರೆ ಭಾಗದ ಸಾಂತ್ವನ ಸಮಿತಿ ವತಿಯಿಂದ ಬಡ ಕುಟುಂಬಕ್ಕೆ ನಿರ್ಮಿಸುತ್ತಿರುವ ಮನೆಯ ಶಿಲಾನ್ಯಾಸ ನೆರೆವೇರಿಸಿದ ಬಳಿಕ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಅಲ್ಪಸಂಖ್ಯಾತ ಪ್ರತಿಭಾವಂತ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ, ಸನ್ಮಾನಿಸಿ, ಅವರ ಮುಂದಿನ ಭವಿಷ್ಯಕ್ಕೆ ಶುಭ ಕೋರಿದ ಸಂದರ್ಭ.