New concrete road work in Kallubane area of Virajpet taluk Application Grama Panchayat is completed and open for smooth traffic., 18/06/2026

ವಿರಾಜಪೇಟೆ ತಾಲೂಕು ಅರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲುಬಾಣೆ ಭಾಗದಲ್ಲಿ ನೂತನ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಮುಕ್ತವಾಗಿದೆ.

 


The road development work going to K M Karappa Sports ground near Napoklu Gram Panchayat of Madikeri Taluk is complete and open for smooth traffic., 17/06/2026

ಮಡಿಕೇರಿ ತಾಲೂಕು ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕ್ರೀಡಾ ಮೈದಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಮುಕ್ತವಾಗಿದೆ.

The work of the ambitious sports residential school and training centre of the people of the constituency was rapidly moving, observing the work progress, discussing with engineers and locals present on the venue., 17/06/2026

ಕ್ಷೇತ್ರದ ಜನತೆಯ ಮಹತ್ವಾಕಾಂಕ್ಷೆಯ ಕ್ರೀಡಾ ವಸತಿ ಶಾಲೆ ಹಾಗೂ ತರಬೇತಿ ಕೇಂದ್ರದ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು, ಕಾಮಗಾರಿ ಪ್ರಗತಿಯ ವೀಕ್ಷಣೆಯನ್ನು ಮಾಡಿ, ಸ್ಥಳದಲ್ಲಿ ಉಪಸ್ಥಿತರಿದ್ದ ಇಂಜಿನಿಯರ್ ಹಾಗೂ ಸ್ಥಳೀಯರೊಂದಿಗೆ ಚರ್ಚಿಸಿದ ಸಂದರ್ಭ.


Road work going to Ponnampete Taluk Nalkeri-Srimangala is in progress., 17/06/2026

ಪೊನ್ನಂಪೇಟೆ ತಾಲೂಕು ನಾಲ್ಕೇರಿ -ಶ್ರೀಮಂಗಲಕ್ಕೆ ಹೋಗುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ.


The fifth meeting was held in Vidhana Soudha under the chairmanship of Sri R V Deshpande to submit a report with appropriate recommendations to prevent the ongoing illegalities in Karnataka Lokseva Commission and further improvement in the commission. Att, 17/06/2026

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟವ ಹಾಗೂ ಆಯೋಗದಲ್ಲಿ ಮತ್ತಷ್ಟು ಸುಧಾರಣೆ ತರಲು ಸೂಕ್ತ ಶಿಫಾರಸ್ಸುಗಳೊಂದಿಗೆ ವರದಿ ನೀಡಲು ಶ್ರೀ ಆರ್ ವಿ ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಐದನೇ ಸಭೆ ವಿಧಾನಸೌಧದಲ್ಲಿ ನಡೆಯಿತು.
ಈ ಸಭೆಯಲ್ಲಿ ಭಾಗವಹಿಸಿ ಹಲವು ಅಮೂಲ್ಯ ಸಲಹೆಗಳನ್ನು ನೀಡಿದೆ.
ಈ ಸಭೆಯಲ್ಲಿ ಸಮಿತಿಯ ಸದಸ್ಯರುಗಳಾದ ಶ್ರೀ ಎಸ್ .ಸುರೇಶ್ ಕುಮಾರ್, ಶ್ರೀ ಹಂಪನಗೌಡ ಬಾದರ್ಲಿ, ಶ್ರೀ ಅರಗ ಜ್ಜಾನೇಂದ್ರ ,ಶ್ರೀ ರಾಘವೇಂದ್ರ ಬಸವರಾಜು ಹಿಟ್ನಾಳ್ ,ಶ್ರೀ ರೂಪಕಲಾ ಎಂ, ಹಾಗೂ ಉನ್ನತ ಅಧಿಕಾರಿಗಳು, ಸರ್ಕಾರದ ನಿವೃತ್ತ ಮುಖ್ಯ ಮುಖ್ಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು