The work of the ambitious sports residential school and training centre of the people of the constituency was rapidly moving, observing the work progress, discussing with engineers and locals present on the venue., 17/06/2026
ಕ್ಷೇತ್ರದ ಜನತೆಯ ಮಹತ್ವಾಕಾಂಕ್ಷೆಯ ಕ್ರೀಡಾ ವಸತಿ ಶಾಲೆ ಹಾಗೂ ತರಬೇತಿ ಕೇಂದ್ರದ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು, ಕಾಮಗಾರಿ ಪ್ರಗತಿಯ ವೀಕ್ಷಣೆಯನ್ನು ಮಾಡಿ, ಸ್ಥಳದಲ್ಲಿ ಉಪಸ್ಥಿತರಿದ್ದ ಇಂಜಿನಿಯರ್ ಹಾಗೂ ಸ್ಥಳೀಯರೊಂದಿಗೆ ಚರ್ಚಿಸಿದ ಸಂದರ್ಭ.

Road work going to Ponnampete Taluk Nalkeri-Srimangala is in progress., 17/06/2026
ಪೊನ್ನಂಪೇಟೆ ತಾಲೂಕು ನಾಲ್ಕೇರಿ -ಶ್ರೀಮಂಗಲಕ್ಕೆ ಹೋಗುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ.

The fifth meeting was held in Vidhana Soudha under the chairmanship of Sri R V Deshpande to submit a report with appropriate recommendations to prevent the ongoing illegalities in Karnataka Lokseva Commission and further improvement in the commission. Att, 17/06/2026
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟವ ಹಾಗೂ ಆಯೋಗದಲ್ಲಿ ಮತ್ತಷ್ಟು ಸುಧಾರಣೆ ತರಲು ಸೂಕ್ತ ಶಿಫಾರಸ್ಸುಗಳೊಂದಿಗೆ ವರದಿ ನೀಡಲು ಶ್ರೀ ಆರ್ ವಿ ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಐದನೇ ಸಭೆ ವಿಧಾನಸೌಧದಲ್ಲಿ ನಡೆಯಿತು.
ಈ ಸಭೆಯಲ್ಲಿ ಭಾಗವಹಿಸಿ ಹಲವು ಅಮೂಲ್ಯ ಸಲಹೆಗಳನ್ನು ನೀಡಿದೆ.
ಈ ಸಭೆಯಲ್ಲಿ ಸಮಿತಿಯ ಸದಸ್ಯರುಗಳಾದ ಶ್ರೀ ಎಸ್ .ಸುರೇಶ್ ಕುಮಾರ್, ಶ್ರೀ ಹಂಪನಗೌಡ ಬಾದರ್ಲಿ, ಶ್ರೀ ಅರಗ ಜ್ಜಾನೇಂದ್ರ ,ಶ್ರೀ ರಾಘವೇಂದ್ರ ಬಸವರಾಜು ಹಿಟ್ನಾಳ್ ,ಶ್ರೀ ರೂಪಕಲಾ ಎಂ, ಹಾಗೂ ಉನ್ನತ ಅಧಿಕಾರಿಗಳು, ಸರ್ಕಾರದ ನಿವೃತ್ತ ಮುಖ್ಯ ಮುಖ್ಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು

Special grant work for the Ladder-Umbale road of Madikeri taluk M Chembu village of Virajpet assembly constituency is in progress, in few days, the work of Sadri will be completed and the concrete road will be equipped for public roaming., 17/06/2026
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ಎಂ ಚೆಂಬು ಗ್ರಾಮದ ಏಣಿಯಾರು-ಉಂಬಳೆ ರಸ್ತೆಗೆ ವಿಶೇಷ ಅನುದಾನದ ಕಾಮಗಾರಿಯು ಪ್ರಗತಿಯಲ್ಲಿದ್ದು, ಇನ್ನು ಕೆಲವೇ ದಿನಗಳಲ್ಲಿ ಸದ್ರಿ ಕಾಮಗಾರಿ ಸಂಪೂರ್ಣಗೊಂಡು ಸಾರ್ವಜನಿಕರ ಓಡಾಡಕ್ಕೆ ಸುಸಜ್ಜಿತ ಕಾಂಕ್ರೀಟ್ ರಸ್ತೆ ಲಭ್ಯವಾಗಲಿದೆ

Nelchangere road near Hudikeri village panchayat, Ponnampete taluk has completed concrete work and is open to traffic., 16/06/2026
ಪೊನ್ನಂಪೇಟೆ ತಾಲೂಕು ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಚಂಗೆರೆ ರಸ್ತೆ ಕಾಂಕ್ರೀಟ್ ಕಾಮಗಾರಿ ಮುಗಿದಿದ್ದು ಸಂಚಾರಕ್ಕೆ ಮುಕ್ತವಾಗಿದೆ.
