Condolence Message on the Demise of Pope Francis – A Revered Spiritual Leader, 21/04/2025
ಕ್ಯಾಥೋಲಿಕ್ ಸಮುದಾಯದ ಪರಮೋಚ್ಚ ಧರ್ಮ ಗುರುಗಳಾದ *ಪೋಪ್ ಫ್ರಾನ್ಸಿಸ್* ರವರು ಅಸ್ತಂಗತರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ.
ತಮ್ಮ ಸಮುದಾಯಕ್ಕೆ ಹಾಗೂ ಸಮಾಜಕ್ಕೆ ಒಬ್ಬ ಉತ್ತಮ ಮಾರ್ಗದರ್ಶಕರಾಗಿದ್ದ ಇವರು, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಕೊಡುಗೆಯನ್ನು ನೀಡಿದ್ದರು. ಇವರ ಅಗಲಿಕೆಯು ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು,ಇವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಇವರ ಅಪಾರ ಭಕ್ತವೃಂದಕ್ಕೆ ಆ ಸರ್ವಶಕ್ತ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ತಮ್ಮ ಸಮುದಾಯಕ್ಕೆ ಹಾಗೂ ಸಮಾಜಕ್ಕೆ ಒಬ್ಬ ಉತ್ತಮ ಮಾರ್ಗದರ್ಶಕರಾಗಿದ್ದ ಇವರು, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಕೊಡುಗೆಯನ್ನು ನೀಡಿದ್ದರು. ಇವರ ಅಗಲಿಕೆಯು ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು,ಇವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಇವರ ಅಪಾರ ಭಕ್ತವೃಂದಕ್ಕೆ ಆ ಸರ್ವಶಕ್ತ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

Participated in Vishu Cup Football Tournament organized by Hindu Malayali Association at Virajpet Taluk ground and wished good luck, 21/04/2025
ವಿರಾಜಪೇಟೆ ತಾಲೂಕು ಮೈದಾನದಲ್ಲಿ ಹಿಂದೂ ಮಲಯಾಳಿ ಅಸೋಶಿಯೇಷನ್ ಆಯೋಜಿಸಿದ್ದ ವಿಶು ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಶುಭ ಕೋರಿದೆ.

Participated in the cricket tournament conducted by Challengers Youth Club of Chennayankote and wished good luck, 20/04/2025
ಚೆನ್ನಯ್ಯನಕೋಟೆಯ ಚಾಲೆಂಜರ್ಸ್ ಯೂತ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರೀಡಾಕೂಟಕ್ಕೆ ಶುಭ ಕೋರಿದೆ.

The officials of the association met on behalf of the Karnataka State Government Plantation Association and submitted the request for various demands, 20/04/2025
ಕರ್ನಾಟಕ ರಾಜ್ಯ ಸರ್ಕಾರಿ ಪ್ಲಾಂಟೇಶನ್ ಸಂಘದ ವತಿಯಿಂದ ಸಂಘದ ಪದಾಧಿಕಾರಿಗಳು ಭೇಟಿಯಾಗಿ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು.

Happy Easter to all the people of the state, 20/04/2025
ನಾಡಿನ ಸಮಸ್ತ ಜನತೆಗೆ ಈಸ್ಟರ್ ಹಬ್ಬದ ಶುಭಾಶಯಗಳು.
