Press meet at Madikeri, 19/07/2024

Hon'ble Chief Minister Shri Siddaramaiah today attended a meeting with senior officers regarding the order of Cauvery Water Control Committee, 12/07/2024
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಇಂದು ಕಾವೇರಿ ನದಿ ನೀರು ಬಿಡುಗಡೆ ಬಗ್ಗೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಭಾಗವಹಿಸಿದೆ.
ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವ ಶ್ರೀ ಡಿ ಕೆ ಶಿವಕುಮಾರ, ಸಚಿವರಾದ ಶ್ರೀ ಕೆ ಎಚ್ ಮುನಿಯಪ್ಪ, ಶ್ರೀ ಡಾ ಹೆಚ್ ಸಿ ಮಹದೇವಪ್ಪ, ಶ್ರೀ ಎನ್ ಚೆಲುವರಾಯಸ್ವಾಮಿ, ಶ್ರೀ ರಾಮಲಿಂಗಾರೆಡ್ಡಿ , ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ಎಲ್.ಕೆ. ಅತೀಕ್, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Let us raise awareness about the effect of population explosion on World Population Day, 11/07/2024
ವಿಶ್ವ ಜನಸಂಖ್ಯಾ ದಿನದಂದು ಜನಸಂಖ್ಯಾ ಸ್ಫೋಟದ ಪರಿಣಾಮದ ಕುರಿತು ಜಾಗೃತಿ ಮೂಡಿಸೋಣ.

I am eternally indebted for your love, 10/07/2024
ನಿಮ್ಮೆಲ್ಲರ ಈ ಪ್ರೀತಿಗೆ ನಾನು ಚಿರಋಣಿ.


Offered special pooja in the temple of Mother Kaveramma, 09/07/2024
ಇಂದು ತಾಯಿ ಕಾವೇರಮ್ಮ ಹಾಗೂ ಭಗಂಡೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಆಶೀರ್ವಾದ ಕೋರಿದೆ.

