The Honorable Environment Minister Shri Eshwar B Khandre showed green signs to three mini buses designed for the convenience of Nagarahole tourists, 20/06/2024
ಇಂದು ವಿಧಾನಸೌಧದ ಮುಂಭಾಗದಲ್ಲಿ ಅರಣ್ಯ,ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಮಾನ್ಯ ಶ್ರೀ ಈಶ್ವರ ಬಿ ಖಂಡ್ರೆ ಅವರ ಜೊತೆಗೂಡಿ ನಾಗರಹೊಳೆ ಪ್ರವಾಸಿಗರ ಅನುಕೂಲಕ್ಕಾಗಿ ವಿನ್ಯಾಸಗೊಳಿಸಲಾಗಿರುವ ಮೂರು ಮಿನಿ ಬಸ್ ಗಳಿಗೆ ಹಸಿರು ನಿಶಾನೆ ತೋರಲಾಯಿತು. ನಂತರ ಆರನೇ ಕೊಡಗು ಮಾನವ ವನ್ಯಪ್ರಾಣಿ ಸಂಘರ್ಷ ಉಪಶಮನ ಪ್ರತಿಷ್ಠಾನ ನಿಧಿಯ ಮಂಡಳಿಯ ಸಭೆಯಲ್ಲಿ ಭಾಗವಹಿಸಲಾಯಿತು. ಮಡಿಕೇರಿ ಶಾಸಕರಾದ ಮಾನ್ಯ ಶ್ರೀ ಮಂತರ ಗೌಡ, ಹುಣಸೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಜಿ ಡಿ ಹರೀಶ್ ಗೌಡ ರವರು ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಜರಿದ್ದರು.




In the Janaspandana program of Virajpet Municipality, 20/06/2024
ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ನಾಗರಿಕರ ಅಹವಾಲುಗಳನ್ನು ಸ್ವೀಕರಿಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಲಾಯಿತು.
During observation of the bridge and triveni sangama's work on the holy Bhagamandala constituency, 19/06/2024
ಪವಿತ್ರ ಭಾಗಮಂಡಲ ಕ್ಷೇತ್ರದ ಮೇಲು ಸೇತುವೆ ಮತ್ತು ತ್ರಿವೇಣಿ ಸಂಗಮದ ಕಾಮಗಾರಿಯನ್ನು ವೀಕ್ಷಿಸಿದ ಸಂದರ್ಭ.
Happy birthday to our favorite leader Shri Rahul Gandhi, 19/06/2024
ನಮ್ಮೆಲ್ಲರ ನೆಚ್ಚಿನ ನಾಯಕ ಶ್ರೀ ರಾಹುಲ್ ಗಾಂಧಿ ಯವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.

Forest department launched the Vanamahotsava program, 19/06/2024
ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ " ಸಸಿ ಗಿಡ ನಡುವ ಮೂಲಕ ಪರಿಸರವನ್ನು ಉಳಿಸಿ " ಎಂಬ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.