60th anniversary of Virajpete Bar Association, 28/12/2021

ವಿರಾಜಪೇಟೆಯ ಬಾರ್ ಅಸ್ಸೋಸಿಯೇಷನ್'ನ 60 ವರ್ಷಾಚರಣೆಗೆ ವಿಶೇಷ ಆಹ್ವಾನಿತನಾಗಿ ನನ್ನನು ಆಮಂತ್ರಿಸಿದ್ದ ಅಸ್ಸೋಸಿಯೇಷನ್'ಗೆ ನನ್ನ ಧನ್ಯವಾದಗಳು. ಈ ಸಂದರ್ಭದಲ್ಲಿ ಅಸ್ಸೋಸಿಯೇಷನ್'ನ ವಕೀಲ ಸಹೋದರ ಸದಸ್ಯರ ಉಪಯೋಗಕ್ಕಾಗಿ ಇ-ಲೈಬ್ರರಿ ಯನ್ನು ನನ್ನ ಪೂಜ್ಯ ತಂದೆಯವರಾದ ಎ.ಕೆ.ಸುಬ್ಬಯ್ಯ ಅವರ ನೆನಪಿನಲ್ಲಿ ಕೊಡುಗೆ ನೀಡಲಾಯಿತು. ಇದನ್ನು ಕಾರ್ಯಕ್ರಮದಲ್ಲಿ ಹಾಜರಿದ್ದ ಮಾನ್ಯ ನ್ಯಾಯಾಧೀಶರುಗಳು ಉದ್ಘಾಟನೆ ಮಾಡಿದರು. ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟಿಸ್ ಎ.ಎಸ್.ಬೋಪಣ್ಣ, ಕರ್ನಾಟಕ ಉಚ್ಚ ನ್ಯಾಯಾಲಯದ ಜಸ್ಟಿಸ್ ಬಿ.ವೀರಪ್ಪ, ಜಸ್ಟಿಸ್ ಎಂ.ಜಿ. ಶುಕೂರ್ ಕಮಲ್, ಪ್ರಧಾನ ಜಿಲ್ಲಾ ಸೆಷನ್ಸ್ ಜಡ್ಜ್ ಬಿ.ಎಲ್ ಜಿನರಲ್‌ಕರ್ ಅವರುಗಳ ಸಮ್ಮುಖದಲ್ಲಿ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿದ ಹಲವಾರು ಹಿರಿಯರಿಗೆ ಸನ್ಮಾನ ಮಾಡಲಾಯಿತು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದ ಅಸ್ಸೋಸಿಯೇಷನ್ ನ ಅಧ್ಯಕ್ಷರಾದ ಶ್ರೀ ಐ.ಆರ್ ಪ್ರಮೋದ್ ಹಾಗೂ ಅಸ್ಸೋಸಿಯೇಷನ್ ನ ಅವರ ಸಹಯೋಗಿಗಳಿಗೆ ಅಭಿನಂದನೆಗಳು.
 
 
img
img
img
img
img
img
img
img
 

Discussed with the Kuttandi administration and teachers about the facilities needed for the school, 27/12/2021

ಕುಟ್ಟಂದಿ ಗ್ರಾಮದ ಕೆ.ಬಿ. ಪ್ರೌಢಶಾಲೆಗೆ ಭೇಟಿ ಕೊಟ್ಟು, ಆಡಳಿತ ಮಂಡಳಿ ಹಾಗೂ ಶಿಕ್ಷಕರ ಜೊತೆ ಶಾಲೆಗೆ ಅಗತ್ಯವಿರುವ ಸೌಲಭ್ಯಗಳ ಬಗ್ಗೆ ಚರ್ಚಿಸಿದೆ. ಹಲವಾರು ವರ್ಷಗಳಿಂದ ಗ್ರಾಮದ ಬದ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಈ ಸಂಸ್ಥೆ, ಮೂಲಭೂತ ಸೌಕರ್ಯದ ಕೊರತೆಯಿಂದ ತತ್ತರಿಸುತ್ತಿದೆ.
 
 
img
img
img
img
img
img
img
img
 

A program organized by Ambal Mahila Society at Nelaji village, 09/12/2021

ಡಿಸೆಂಬರ್ 5 ರಂದು, ನೆಲಜಿ ಗ್ರಾಮದಲ್ಲಿ ಅಂಬಲ ಮಹಿಳಾ ಸಮಾಜದವರು ಆಯೋಜಿಸಿದ್ದ ಕಾರ್ಯಕ್ರಮ. ????????

 
 

A tribute to CoDS General Bipin Rawat, 09/12/2021

It is always tragic to lose a soldier. The passing away of CoDS General #BipinRawat and 12 others in the #HelicopterCrash is an irreparable loss to the nation. My prayers are with their families. I hope the tri-service probe finds solutions to preventing such tragedies in future.

 
 
img
 

Participated as a chief guest in the coconut shooting competition held in Kadanga village, 12/11/2021

ಕಡಂಗ ಗ್ರಾಮದಲ್ಲಿ ನಡೆದ ತೆಂಗಿನಕಾಯಿ ಶೂಟಿಂಗ್ ಸ್ಪರ್ದೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು ಸಂತಸ ತಂದಿದೆ. ಈ ಸಂದರ್ಭದಲೀ ಗ್ರಾಮಸ್ಥರು ನಮ್ಮ ಸಂಪ್ರದಾಯ, ಸಂಸ್ಕೃತಿ ಮತ್ತು ಆಚರಣೆಯನ್ನು ಮುಂದುವರೆಸಿಕೊಂಡು ಬಂದಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ. ನಮ್ಮ ಮುಂದಿನ ಪೀಳಿಗೆಗಳಿಗೆ ನಮ್ಮ ಆಚಾರ, ವಿಚಾರ, ಸಂಸ್ಕೃತಿಯನ್ನು ಪರಿಚಯಿಸುವ ಕರ್ತವ್ಯ ಮತ್ತು ಹೊಣೆಗಾರಿಕೆ ನಮ್ಮ ಮೇಲಿದೆ. ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿ ಅತೀ ಹೆಚ್ಚು ಪ್ರೀತಿ ವಿಶ್ವಾಸದಿಂದ ಕಂಡಂಥ ಎಲ್ಲಾ ಹಿರಿಯರಿಗೆ, ಗ್ರಾಮಸ್ಥರಿಗೆ ಮತ್ತು ನನ್ನ ಎಲ್ಲಾ ಸ್ನೇಹಿತರಿಗೆ ನನ್ನ ಆತ್ಮೀಯವಾದ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
 
 
img
img
img
img
img
img
img
img
img
img