Mr. Venugopal and Dr. G. Parameshwar laid the foundation stone for the new office of the Congress Party in Madikeri, 01/11/2017

ಮಡಿಕೇರಿಯಲ್ಲಿ ಶ್ರೀ ವೇಣುಗೋಪಾಲ್ ಮತ್ತು ಡಾ.ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷದ ನೂತನ ಕಛೇರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ.ಎಂ.ಆರ್.ಸೀತಾರಾಮ್ ಅವರೂ ಸಹ ಈ ವೇಳೆ ಉಪಸ್ಥಿತರಿದ್ದರು.ಮಡಿಕೇರಿಯಲ್ಲಿ ನಡೆದ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮವು ಎಐಸಿಸಿ ಕಾರ್ಯದರ್ಶಿ ಶ್ರೀ.ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ.ಎಂ.ಆರ್.ಸೀತಾರಾಮ್ ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
 
 
img
 

MLC Veena Achaiah and several Congress leaders participated in the 'Kaveri Taluk' struggle in Kodagu., 30/10/2017

ಕೊಡಗಿನ 'ಕಾವೇರಿ ತಾಲ್ಲೂಕು'ಹೋರಾಟದಲ್ಲಿ ಎಂ.ಎಲ್.ಸಿ.ವೀಣಾ ಅಚಾಯ್ಯ ಮತ್ತು ಹಲವಾರು ಕಾಂಗ್ರೆಸ್ ಮುಖಂಡರು ಪಾಲ್ಗೊಂಡರು.
 
 
img
 

Several BJP workers left the party and joined the Congress in Ankanahalli and Mylatpur Ward Congress meeting, 26/10/2017

ಕೊಡಗಿನ ಅಂಕನಹಳ್ಳಿ ಮತ್ತು ಮೈಲತಪುರ ವಾರ್ಡ್ ಕಾಂಗ್ರೇಸ್ ಸಭೆಯಲ್ಲಿ ಹಲವಾರು ಬಿಜೇಪಿ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೇಸ್ ಸೇರ್ಪಡೆಗೊಂಡರು.
 
 
img
 

Block President Ramanath Baikal launched the 'Mane Hekega Congress' program in Peraje Zone, 21/10/2017

ಕೊಡಗು ಜಿಲ್ಲಾ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೆರಾಜೆ ವಲಯದಲ್ಲಿ 'ಮನೆ ಮನೆಗೆ ಕಾಂಗ್ರೆಸ್' ಕಾರ್ಯಕ್ರಮವನ್ನು ಬ್ಲಾಕ್ ಅಧ್ಯಕ್ಷರಾದ ರಮಾನಾಥ್ ಬೇಕಲ್ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹನೀಫ್ ಸಂಪಾಜೆ ಉಪಸ್ಥಿತರಿದ್ದರು..
 
 
img
 

Congress workers are going door to door with the aim of delivering the achievements of the party to all the houses under Hebbale village panchayat of Somwarpet taluk of Kodagu district., 19/10/2017

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಮನೆ ಮನೆಗಳಿಗೂ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಾಧನೆಗಳನ್ನು ತಲುಪಿಸುವ ಉದ್ದೇಶದಿಂದ ಈಗಾಗಲೇ ಮನೆ ಮನೆಗೆ ಕಾರ್ಯಕರ್ತರು ಬೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಐ ಎನ್ ಟಿ ಯು ಸಿ ರಾಜ್ಯ ಉಪಾಧ್ಯಕ್ಷರಾದ ನಾಪಂಡ ಮುತ್ತಪ್ಪ ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಎಮ್ .ಲೋಕೇಶ್,ಟಿ.ಪಿ.ಹಮೀದ್,ಧನಂಜಯ,ಗೊವಿಂದಪ್ಪ,ಚಂದ್ರಶೇಖರ್,ಮಂಜು,ಪುಟ್ಟೆಗೌಡ,ಚಂದ್ರು,ಕಿಶೋರ್,ಉದಯ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
 
 
img