While participating in the meeting of workers in Balale zone of Ponnampete taluk., 07/08/2025

ಪೊನ್ನಂಪೇಟೆ ತಾಲೂಕಿನ ಬಾಳಲೆ ವಲಯ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಸಂದರ್ಭ..
 
 
 
 
 
 

Visited Lakkunda Paisari, Ponnampet taluk Kanur village panchayat, Virajpet assembly constituency and observed the development of basic facilities there and requested various demands., 07/08/2025

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಕಾನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಲಕ್ಕುಂದ ಪೈಸಾರಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯದ ಅಭಿವೃದ್ಧಿಯ ವೀಕ್ಷಣೆ ಮಾಡಿ ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಲಾಯಿತು/div>
 
 
 
 
 
 
 
 
 
 
 

My wife Mrs. Kanchan participated as the chief guest in the Kakkada Namme program held at Madikeri Kodava Samaja Pommakkada Koota and Madikeri Kodava Samaja. Kodava Samaja Pommakkada Kuttam symbol broch (decorative jewellery used to strip saree) jewellery, 04/08/2025

ಮಡಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟ ಹಾಗೂ ಮಡಿಕೇರಿ ಕೊಡವ ಸಮಾಜದ ಜಂಟಿ ಆಶ್ರಯದಲ್ಲಿ ನಡೆದ, ಕಕ್ಕಡ ನಮ್ಮೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ರವರು ಭಾಗವಹಿಸಿದರು. ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಚಿಹ್ನೆ ಇರುವ ಬ್ರೋಚ್ (ಸೀರೆ ಸಿಕ್ಕಿಸಲು ಬಳಸುವ ಅಲಂಕಾರಿಕ ಆಭರಣ) ಆಭರಣವನ್ನು ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ನನ್ನ ಶ್ರೀಮತಿ ರವರು , ನಮ್ಮ ಪೂರ್ವಿಕರು ನಮಗೆ ಬದುಕಿನ ಶಿಸ್ತಿನ ಜೊತೆಗೆ ಆಹಾರ ಪದ್ದತಿಯಲ್ಲಿಯೂ ಕೂಡ ಶಿಸ್ತನ್ನು ಬಳುವಳಿಯಾಗಿ ನೀಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗಿನ ಪರಿಸರ ಹಾಗೂ ಹವಾಗುಣಕ್ಕನ್ನುಸಾರವಾಗಿ, ಕಾಲಕಾಲಕ್ಕೆ ವಿವಿಧ ಬಗೆಯ ಆಹಾರ ಬಳಕೆ ಮಾಡುವ ವಿಶಿಷ್ಟ ಸಂಪ್ರದಾಯವನ್ನು ನಮ್ಮ ಪೂರ್ವಜರು ನೂರಾರು ವರ್ಷಗಳ ಹಿಂದೆಯೇ ತಿಳಿದುಕೊಂಡಿದ್ದರು ಎಂದರೆ, ಅವರ ಜಾಣ್ಮೆ ಹಾಗೂ ವೈಜ್ಞಾನಿಕ ಚಿಂತನೆಯನ್ನು ನಾವು ಮೆಚ್ಚಲೇ ಬೇಕು. ಮಳೆಗಾಲದಲ್ಲಿ ಆರೋಗ್ಯ ಕಾಪಾಡಲು ವೈವಿಧ್ಯಮಯ ಆಹಾರ ಬಳಕೆ ಮಾಡುತ್ತಿದ್ದು, ಇವುಗಳನ್ನು ಕಕ್ಕಡ ನಮ್ಮೆಯಲ್ಲಿ ಪ್ರದರ್ಶನಮಾಡಿ ನಮ್ಮ ಪರಂಪರೆಯನ್ನು ಮುಂದಿನ ಪೀಳಗೆಗೆ ಶಾಶ್ವತವಾಗಿ ಉಳಿಸಲು ಪೊಮ್ಮಕ್ಕಡ ಕೂಟದ ಪ್ರಯತ್ನ ಶ್ಲಾಘನೀಯ ಹಾಗೂ ಅತ್ಯಂತ ಸಮಯೋಚಿತ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು
 
 
 
 
 
 
 
 
 
 
 

Happy Kakkada/Aati 18 to all the people of the state. Nad's Majanak Kakkada 18th day's Nallame., 03/08/2025

ನಾಡಿನ ಸಮಸ್ತ ಜನತೆಗೆ ಕಕ್ಕಡ/ಆಟಿ 18ರ ಶುಭಾಶಯಗಳು. ನಾಡ್ ರ ‌ ಮಾಜನಕ್ ಕಕ್ಕಡ 18ನೇ ನಾಳ್ ರ ನಲ್ಲಾಮೆ.
 
 
 
 
 
 
 
 

To the great politician Karnataka has seen, the great success of five guarantees, the poor-bad, the religious-dalit hope, the thinker of social justice, the greatest economist, the popular Chief Minister Honorable Shri Siddaramaiah Happy birthday to you., 03/08/2025

ಕರ್ನಾಟಕ ರಾಜ್ಯ ಕಂಡ ಮೇರು ರಾಜಕಾರಣಿ, ಪಂಚ ಗ್ಯಾರಂಟಿಗಳ ಅದ್ಭುತ ಯಶಸ್ಸಿನ ರೂವಾರಿ, ಬಡವ-ಬಲ್ಲಿದ, ದೀನ~ದಲಿತರ ಆಶಾಕಿರಣ, ಸಾಮಾಜಿಕ ನ್ಯಾಯದ ಚಿಂತಕ, ಶ್ರೇಷ್ಠ ಆರ್ಥಿಕ ತಜ್ಞ, ಅಪಾರ ಜನಮನ್ನಣೆಯುಳ್ಳ ಜನಪ್ರಿಯ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ರವರಿಗೆ ಜನ್ಮದಿನದ ಶುಭಾಶಯಗಳು.