Mr. Venugopal and Dr. G. Parameshwar laid the foundation stone for the new office of the Congress Party in Madikeri, 01/11/2017

ಮಡಿಕೇರಿಯಲ್ಲಿ ಶ್ರೀ ವೇಣುಗೋಪಾಲ್ ಮತ್ತು ಡಾ.ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷದ ನೂತನ ಕಛೇರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ.ಎಂ.ಆರ್.ಸೀತಾರಾಮ್ ಅವರೂ ಸಹ ಈ ವೇಳೆ ಉಪಸ್ಥಿತರಿದ್ದರು.ಮಡಿಕೇರಿಯಲ್ಲಿ ನಡೆದ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮವು ಎಐಸಿಸಿ ಕಾರ್ಯದರ್ಶಿ ಶ್ರೀ.ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ.ಎಂ.ಆರ್.ಸೀತಾರಾಮ್ ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
 
 
img