Hon'ble Chief Minister Shri Siddaramaiah, Deputy Chief Minister Shri D K Shivakumar, Ministers Shri Priyank Kharge, Bhairati Suresh, Lakshmi Hebbalkar, T at the Bridge to Bangalore Technical Summit program held in New Delhi. Participated with B Jayachandr, 02/08/2025

ನವ ದೆಹಲಿಯಲ್ಲಿ ನಡೆದ ಬ್ರಿಡ್ಜ್ ಟು ಬೆಂಗಳೂರು ತಾಂತ್ರಿಕ ಶೃಂಗಸಭೆ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್, ಸಚಿವರುಗಳಾದ ಶ್ರೀ ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ್, ಲಕ್ಷ್ಮಿ ಹೆಬ್ಬಾಳ್ಕರ್, ಟಿ.ಬಿ ಜಯಚಂದ್ರ, ದೇಶ ವಿದೇಶಗಳ ಪ್ರಮುಖ ಮಾಹಿತಿ-ತಂತ್ರಜ್ಞಾನ ಕಂಪನಿಗಳ ಮುಖ್ಯಸ್ಥರು, ವಿವಿಧ ದೇಶದ ರಾಯಭಾರಿಗಳು, ಹಿರಿಯ ಅಧಿಕಾರಿಗಳ ಜೊತೆ ಭಾಗವಹಿಸಲಾಯಿತು.