Retired Defence Officers Meet CM, Urge Kodagu Representation, 04/07/2026

ನಿವೃತ್ತ ಸೇನಾಧಿಕಾರಿಗಳು, ವಾಯುಪಡೆ ಅಧಿಕಾರಿಗಳು ಹಾಗೂ ಮಾಜಿ ಒಲಂಪಿಯನ್ ಗಳಿಂದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರನ್ನು ಹಾಗೂ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೊಡಗು ಜಿಲ್ಲೆಗೆ ಪ್ರಾತಿನಿಧ್ಯ ನೀಡುವಂತೆ ಮನವಿ ಸಲ್ಲಿಸಲಾಯಿತು.