Natural Disaster Management Reviewed at Zilla Panchayat Meeting, 06/07/2026
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಹಾಗೂ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾನ್ಯ ಅರೋಗ್ಯ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅವರೊಂದಿಗೆ ಭಾಗವಹಿಸಿ ಎಲ್ಲಾ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಚರ್ಚಿಸಿ ಅಧಿಕಾರಿಗಳಿಗೆ ಪ್ರಕೃತಿ ವಿಕೋಪ ನಿರ್ವಹಣೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಸೂಚನೆ ನೀಡಲಾಯಿತು.
