CM Siddaramaiah Inaugurates Patalaamma Devi Rathotsava, 07/05/2025
ಮೂರು ವರ್ಷಗಳಿಗೊಮ್ಮೆ ನಡೆಯುವ ಊರ ಹಬ್ಬ ಪಟಲಾಮ್ಮ ದೇವಿಯ ರಥೋತ್ಸವವನ್ನು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಉದ್ಘಾಟಿಸಿದರು.
ಸಿದ್ದಾಪುರ, ಕನಕನ ಪಾಳ್ಯ, ಯಡಿಯೂರು, ಬೈರಸಂದ್ರ ನಾಗಸಂದ್ರ ಗ್ರಾಮಗಳ ಆದಿ ದೇವತೆಯಾದ ಶ್ರೀ ಪಟಾಲಮ್ಮ ದೇವಿ ರಥೋತ್ಸವದ ಅಂಗವಾಗಿ ಸಾಂಸ್ಕೃತಿಕ ತಂಡಗಳ ಪ್ರದರ್ಶನವನ್ನು ಸಹ ಏರ್ಪಡಿಸಲಾಗಿತ್ತು.
ಈ ಪ್ರದರ್ಶನದಲ್ಲಿ ಕೊಡಗು ಸಾಂಸ್ಕೃತಿಕ ತಂಡವು ಭಾಗವಹಿಸಿದ್ದು ವಿಶೇಷವಾಗಿತ್ತು.
ಇದೇ ಸಂದರ್ಭದಲ್ಲಿ ಶ್ರೀ ಮುನೇಶ್ವರ ಸ್ವಾಮಿ ದೇವಾಲಯಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಸಚಿವರಾದ ಶ್ರೀ ಬೈರತಿ ಸುರೇಶ್ ಮತ್ತ್ತು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ಹೆಚ್ ಎಂ ರೇವಣ್ಣ ರವರ ಜೊತೆ ಭೇಟಿ ನೀಡಿ ದೇವರ ಆಶೀರ್ವಾದವನ್ನು ಕೋರಿದೆ.
ಸಿದ್ದಾಪುರ, ಕನಕನ ಪಾಳ್ಯ, ಯಡಿಯೂರು, ಬೈರಸಂದ್ರ ನಾಗಸಂದ್ರ ಗ್ರಾಮಗಳ ಆದಿ ದೇವತೆಯಾದ ಶ್ರೀ ಪಟಾಲಮ್ಮ ದೇವಿ ರಥೋತ್ಸವದ ಅಂಗವಾಗಿ ಸಾಂಸ್ಕೃತಿಕ ತಂಡಗಳ ಪ್ರದರ್ಶನವನ್ನು ಸಹ ಏರ್ಪಡಿಸಲಾಗಿತ್ತು.
ಈ ಪ್ರದರ್ಶನದಲ್ಲಿ ಕೊಡಗು ಸಾಂಸ್ಕೃತಿಕ ತಂಡವು ಭಾಗವಹಿಸಿದ್ದು ವಿಶೇಷವಾಗಿತ್ತು.
ಇದೇ ಸಂದರ್ಭದಲ್ಲಿ ಶ್ರೀ ಮುನೇಶ್ವರ ಸ್ವಾಮಿ ದೇವಾಲಯಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಸಚಿವರಾದ ಶ್ರೀ ಬೈರತಿ ಸುರೇಶ್ ಮತ್ತ್ತು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ಹೆಚ್ ಎಂ ರೇವಣ್ಣ ರವರ ಜೊತೆ ಭೇಟಿ ನೀಡಿ ದೇವರ ಆಶೀರ್ವಾದವನ್ನು ಕೋರಿದೆ.
