Our CM Sri Siddaramaiah Congratulates Indian Army for Operation Sindoor Strike, 07/05/2025
ನಮ್ಮ ದೇಶದ ಸೈನಿಕರು ಪಾಕಿಸ್ತಾನದ ವಿರುದ್ಧ ಕೈಗೊಂಡ ದಾಳಿಗೆ ಹಾಗೂ ದಿಟ್ಟ ಉತ್ತರಕ್ಕೆ ಶ್ರೀ ಸಿದ್ಧರಾಮಯ್ಯ ರವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ನಮ್ಮ ದೇಶದ ರಕ್ಷಣಾ ಪಡೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿದ ಸಂದರ್ಭದಲ್ಲಿ ದೇಶದ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಭಾರತದ ಸೈನ್ಯ ಸಿಂಧೂರ್ ಆಪರೇಷನ್ ಮುಖಾಂತರ ಸುಮಾರು 9 ಉಗ್ರಗಾಮಿಗಳ ನೆಲೆಯನ್ನು ನಾಶಪಡಿಸಿದ ಭಾರತದ ನಡೆಯನ್ನು ಬೆಂಬಲಿಸಿದರು .
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಬೈರತಿ ಸುರೇಶ್ ,ಶ್ರೀ ಪ್ರಿಯಾಂಕ ಖರ್ಗೆ ರವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಬೈರತಿ ಸುರೇಶ್ ,ಶ್ರೀ ಪ್ರಿಯಾಂಕ ಖರ್ಗೆ ರವರು ಉಪಸ್ಥಿತರಿದ್ದರು.
