He met Mr. Parameshwar, President of Karnataka State Congress Party in Bangalore from Kodagu District Minority Unit., 09/10/2017

ಕೊಡಗು ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶ್ರೀ ಪರಮೇಶ್ವರ್ ರವನ್ನು ಭೇಟಿಯಾದರು.ಈ ಸಂದರ್ಭ ಕೊಡಗು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯಾಕೂಬ್ ಹಾಗೂ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಬ್ದುಲ್ ರಹಮಾನ್ ಬಾಪು ಹಾಗೂ ಕಾರ್ಯದರ್ಶಿ ಮುನೀರ್ ಗೋಣಿಕೊಪ್ಪ ಹಾಗೂ ಗೋಣಿಕೊಪ್ಪ ನಗರ ಅಧ್ಯಕ್ಷ ಕಾಲೀಮುಲ್ಲರವರು ಉಪಸ್ಥಿತಿ ಇದ್ದರು.
 
 
img