The cattle eater tiger who was captured yesterday in Besaguru, Ponnampete, went to Kengeri via Metro from Vidhana Soudha to Bannerghatta National Park, discussed with forest officials who were travelling to Bannerghatta with the captured tiger. Appreciati, 11/02/2026

ಪೊನ್ನಂಪೇಟೆಯ ಬೆಸಗೂರಿನಲ್ಲಿ ನಿನ್ನೆ ಸೆರೆಸಿಕ್ಕ ಜಾನುವಾರು ಭಕ್ಷಕ ಹುಲಿಯನ್ನು ಇಂದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸುವ ಸಂದರ್ಭದಲ್ಲಿ ವಿಷಯ ತಿಳಿದೊಡನೆ ವಿಧಾನಸೌಧದಿಂದ ಮೆಟ್ರೋ ಮುಖಾಂತರ ಕೆಂಗೇರಿಗೆ ತೆರಳಿ, ಸೆರೆ ಸಿಕ್ಕ ಹುಲಿಯೊಂದಿಗೆ ಬನ್ನೇರುಘಟ್ಟಕ್ಕೆ ತೆರಳುತ್ತಿದ್ದ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಹುಲಿಯನ್ನು ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕ್ಷೀಪ್ರ ಕಾರ್ಯಾಚರಣೆ ಹಾಗೂ ಜನರ ತೊಂದರೆಗೆ ಸ್ಪಂದಿಸಿದ ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.