A program organized by Karnataka Dalit Sangharsha Samiti, Kodagu district to felicitate Covid Warriors, 11/10/2021

ಕೋವಿಡ್ ಸಂದರ್ಭದಲ್ಲಿ ಜನರಿಗೆ ನೆರವಾದ ಕೋವಿಡ್ ವಾರಿಯರ್ಸ್ ಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕೊಡಗು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೋವಿಡ್ ವಾರಿಯರ್ಸ್ ಗಳನ್ನು ಸನ್ಮಾನಿಸುವ ಅವಕಾಶ ಒದಗಿಸಿಕೊಟ್ಟ ಸಮಿತಿಯ ಎಲ್ಲರಿಗೂ ಧನ್ಯವಾದಗಳು. ದ.ಸ.ಸ ದ ಸದಸ್ಯತ್ವ ಅಭಿಯಾನವೂ ಹಮ್ಮಿಕೊಳ್ಳಲಾಗಿತ್ತು. ಎಲ್ಲರಿಗೂ ಅಭಿನಂದನೆಗಳು.