Hon'ble Chief Minister Shri Siddaramaiah today attended a meeting with senior officers regarding the order of Cauvery Water Control Committee, 12/07/2024

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಇಂದು ಕಾವೇರಿ ನದಿ ನೀರು ಬಿಡುಗಡೆ ಬಗ್ಗೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಭಾಗವಹಿಸಿದೆ.
 
ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವ ಶ್ರೀ ಡಿ ಕೆ ಶಿವಕುಮಾರ, ಸಚಿವರಾದ ಶ್ರೀ ಕೆ ಎಚ್ ಮುನಿಯಪ್ಪ, ಶ್ರೀ ಡಾ ಹೆಚ್ ಸಿ ಮಹದೇವಪ್ಪ, ಶ್ರೀ ಎನ್ ಚೆಲುವರಾಯಸ್ವಾಮಿ, ಶ್ರೀ ರಾಮಲಿಂಗಾರೆಡ್ಡಿ , ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ಎಲ್.ಕೆ. ಅತೀಕ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
 
 
img