Joint press conference on bitcoin scam with former minister Priyank Kharge, 12/11/2021

ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜೊತೆ ಬಿಟ್ ಕಾಯಿನ್ ಹಗರಣದ ಬಗ್ಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಬಿಟ್ಕಾಯಿನ್ ಹಗರಣ ಕರ್ನಾಟಕ ರಾಜ್ಯ ಕಂಡ ಅತಿ ದೊಡ್ಡ ಹಗರಣ. ಭಾರತದ ಅತಿ ದೊಡ್ಡ ಬಿಟ್ಕಾಯಿನ್ ಹಗರಣ. ಜನರ ಪ್ರಶ್ನೆಗಳಿಗೆ ಸರ್ಕಾರ ಉತ್ತರಿಸಲೇಬೇಕು. ಪೊಲೀಸ್ ಇಲಾಖೆ ಮತ್ತು ಸರ್ಕಾರದ ದಾಖಲೆಗಳ ಆಧಾರದ ಮೇಲೆ ನಾವು ಕೇಳಿರುವ ಪ್ರಶ್ನೆಗಳಿಗೆ ಸರ್ಕಾರ ಉತ್ತರಿಸಲಿ.
 
 
img
img
img
img