Famous journalist, Mysore Mitra and Editor of Star of Mysore newspaper, our Kodagu district who served excellent service in journalism The news of Kalyatanda B Ganapathi's demise is very sad. May the Lord rest his soul in eternal peace, 13/07/2025
ಪತ್ರಿಕಾರಂಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಹೆಸರಾಂತ ಪತ್ರಕರ್ತರು, ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಪತ್ರಿಕೆಯ ಸಂಪಾದಕರು, ನಮ್ಮ ಕೊಡಗು ಜಿಲ್ಲೆಯವರಾದ ಕಲ್ಯಾಟಂಡ ಬಿ ಗಣಪತಿ ಯವರ ನಿಧನದ ಸುದ್ದಿ ತೀವ್ರ ದುಃಖವನ್ನುಂಟು ಮಾಡಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಎಂದು ಕೋರುತ್ತೇನೆ.
ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ಅವರ ಕುಟುಂಬ ವರ್ಗಕ್ಕೆ ಹಾಗೂ ಅಪಾರ ಬಂಧು– ಮಿತ್ರರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ
