Demand for KS Eshwarappa's arrest, 15/04/2022

ಬಿಜೆಪಿ ನಾಯಕ ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ಮೇಲೆ ಲಂಚ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪ್ರಕರಣದಲ್ಲಿ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಸಾಲದು. ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಿ ತನಿಖೆ ಆರಂಭಿಸಬೇಕು. ಇದೊಂದು ಸಾಧಾರಣ ವಿಚಾರವಲ್ಲ. ಜನತೆಗೆ ಸರ್ಕಾರ ಹಾಗೂ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಬುಡಮೇಲು ಮಾಡುವ ಪರಿಸ್ಥಿತಿ ಇದೆ. ಸರ್ಕಾರ ನಡೆಸುವವರೆ ಈ ಪರಿಯ ಭ್ರಷ್ಟಾಚಾರದಲ್ಲಿ ತೊಡಗಿರುವುದು ರಾಜ್ಯವೇ ತಲೆ ತಗ್ಗಿಸುವಂತಹ ವಿಚಾರ.

 #KSEshwarappa #Contractors #40% #Corruption