CM DK Shivakumar Visits Bhagamandala, Offers Prayers at Bhagandeshwara Temple, 18/08/2026

ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ, ಮಾನ್ಯ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರೊಂದಿಗೆ ಭಾಗಮಂಡಲಕ್ಕೆ ಆಗಮಿಸಿ ಬಳಿಕ ಶ್ರೀ ಭಗಂಡೇಶ್ವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿ, ಕಾರ್ಯನಿಮಿತ್ತ ತೆರಳಿದ ಸಂದರ್ಭ.
ಈ ಸಂದರ್ಭದಲ್ಲಿ ಶ್ರೀಮತಿ ಉಷಾ ಶಿವಕುಮಾರ್ ಅವರು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ನರೇಂದ್ರಸ್ವಾಮಿ ರವರು ಉಪಸ್ಥಿತರಿದ್ದರು.