Met Former CM Siddaramaiah, Sri Nijagunananda Mahaswamy and Minister K.S. Basavanthappa, 18/08/2026
ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರ ನಿವಾಸಕ್ಕೆ ಆಗಮಿಸಿದ, ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳನ್ನು ಹಾಗೂ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಕೆ.ಎಸ್ ಬಸವಂತಪ್ಪ ರವರನ್ನು ಭೇಟಿಯಾಗಿ ಮಾತನಾಡಿದ ಸಂದರ್ಭ.
