The Honorable Environment Minister Shri Eshwar B Khandre showed green signs to three mini buses designed for the convenience of Nagarahole tourists, 20/06/2024

ಇಂದು ವಿಧಾನಸೌಧದ ಮುಂಭಾಗದಲ್ಲಿ ಅರಣ್ಯ,ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಮಾನ್ಯ ಶ್ರೀ ಈಶ್ವರ ಬಿ ಖಂಡ್ರೆ ಅವರ ಜೊತೆಗೂಡಿ ನಾಗರಹೊಳೆ ಪ್ರವಾಸಿಗರ ಅನುಕೂಲಕ್ಕಾಗಿ ವಿನ್ಯಾಸಗೊಳಿಸಲಾಗಿರುವ ಮೂರು ಮಿನಿ ಬಸ್ ಗಳಿಗೆ ಹಸಿರು ನಿಶಾನೆ ತೋರಲಾಯಿತು. ನಂತರ ಆರನೇ ಕೊಡಗು ಮಾನವ ವನ್ಯಪ್ರಾಣಿ ಸಂಘರ್ಷ ಉಪಶಮನ ಪ್ರತಿಷ್ಠಾನ ನಿಧಿಯ ಮಂಡಳಿಯ ಸಭೆಯಲ್ಲಿ ಭಾಗವಹಿಸಲಾಯಿತು. ಮಡಿಕೇರಿ ಶಾಸಕರಾದ ಮಾನ್ಯ ಶ್ರೀ ಮಂತರ ಗೌಡ, ಹುಣಸೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಜಿ ಡಿ ಹರೀಶ್ ಗೌಡ ರವರು ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಜರಿದ್ದರು.
 
 
img
img
img
img