Kasturirangan Report’s Impact on Malnad Farmers Raised in Sakleshpur, 20/09/2026
ಸಕಲೇಶಪುರ ನಗರದಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಮಲೆನಾಡು ಭಾಗದ ರೈತರು, ಬೆಳೆಗಾರರು ಹಾಗೂ ಸಾರ್ವಜನಿಕರಿಗೆ ಎದುರಾಗಬಹುದಾದ ಅನಾನುಕೂಲಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರ ಗಮನಕ್ಕೆ ತರಲಾಯಿತು.
