Met Karnataka Governor Thawarchand Gehlot, discussed state issues and KPSC allegations, 21/08/2026
ಕರ್ನಾಟಕ ರಾಜ್ಯದ ಘನವೆತ್ತ ರಾಜ್ಯಪಾಲರಾದ Dr. Thawarchand Gehlot ರವರನ್ನು ಭೇಟಿ ಮಾಡಿ, ಅವರೊಂದಿಗೆ ರಾಜ್ಯದ ಪ್ರಸ್ತುತ ವಿಚಾರಗಳು ಹಾಗೂ ಕೆಪಿಎಸ್ಸಿ ಎದುರಿಸುತ್ತಿರುವ ಆರೋಪಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಿದ ಸಂದರ್ಭ.
