D.K. Shivakumar, Priyank Kharge Attend Chartered Accountants’ Conversation, 22/08/2026
ಭಾರತೀಯ ಚಾರ್ಟೆಡ್ ಅಕೌಂಟೆಂಟ್ ಗಳ ಸಂಸ್ಥೆಯವರು ಆಯೋಜಿಸಿದ ಸಂವಾದ ಕಾರ್ಯಕ್ರಮದಲ್ಲಿ, ಕರ್ನಾಟಕ ರಾಜ್ಯಘನ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್, ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ಸಂಸ್ಥೆಯ ಪ್ರಮುಖರು ಹಾಗೂ ಆಹ್ವಾನಿತ ಗಣ್ಯರೊಂದಿಗೆ ಅತಿಥಿಯಾಗಿ, ಕಾರ್ಯಕ್ರಮದ ವೇದಿಕೆಯಲ್ಲಿ ಭಾಗವಹಿಸಿದ ಸಂದರ್ಭ.
