A S Ponnanna
ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ, ಜನ ಸಂವಾದ ಸಮಾವೇಶ, ಸನ್ಮಾನ ಕಾರ್ಯಕ್ರಮ ಹಾಗೂ ನಗರ ಕಾಂಗ್ರೆಸ್ ಪದಾಧಿಕಾರಿಗಳ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಸಂದರ್ಭ.