Interview in Samyukta Karnataka, 23/04/2022

ಕೊಡವರಿಗೆ ಬುಡಕಟ್ಟು ಸ್ಥಾನಮಾನ ಪಡೆಯುವ ಬಗ್ಗೆ ನಡೆಯುತ್ತಿರುವ ಕಾನೂನು ಹೋರಾಟದ ಬಗ್ಗೆ ಕೆಲ ತಿಂಗಳ ಹಿಂದೆ ಸಂಯುಕ್ತ ಕರ್ನಾಟಕ ಪತ್ರಿಕೆಯ ಯು-ಟ್ಯೂಬ್ ವಾಹಿನಿಗೆ ಕೊಟ್ಟ ಸಂದರ್ಶನ.

ಉಚ್ಚ ನ್ಯಾಯಾಲಯದ ತೀರ್ಪು ಹೋರಾಟದಲ್ಲಿ ಮೊದಲ ಹೆಜ್ಜೆ ಮಾತ್ರ. ಈ ವಿಷಯದಲ್ಲಿ ಮಾಡಬೇಕಾದ ಕೆಲಸ ಸಾಕಷ್ಟು ಇದೆ. ಇದರ ಜೊತೆಗೆ ಕೊಡಗಿನ ಜನತೆ ಎದುರಿಸುತ್ತಿರುವ ಇತರೇ ಸಮಸ್ಯೆಗಳ ಬಗ್ಗೆ ಕೂಡ ನನ್ನ ಅಭಿಪ್ರಾಯ ಹಂಚಿಕೊಂಡಿದ್ದೇನೆ.

#Coorg #Kodagu #Madikeri #Virajpet #Ponnampet #Memories