Special Prayer at Padi Shri Igguthappa Temple for Abundant Rainfall and Public Well-Being, 23/08/2026

ಕರ್ನಾಟಕ ರಾಜ್ಯ ಘನ ಸರಕಾರದ ಮಾನ್ಯ ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪಿಎಂ ನರೇಂದ್ರ ಸ್ವಾಮಿ ರವರೊಂದಿಗೆ ಪಾಡಿ ಶ್ರೀ ಇಗುತ್ತಪ್ಪ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಉತ್ತಮ ಮಳೆಯನ್ನು ನೀಡಿ ಜನರು ಸುಖ ಶಾಂತಿಯಿಂದ ಇರುವಂತೆ ಆಶೀರ್ವದಿಸುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಡಿಕೇರಿ ಶಾಸಕರಾದ ಮಂತರ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.