A S Ponnanna
ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಡಾ. ಸುಭಾಷ್ ನಾಣಯ್ಯ ರವರ ನೇತೃತ್ವದಲ್ಲಿ ಬಿಜೆಪಿಯ ಹಲವಾರು ನಾಯಕರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.