Mr. Vijayashankar will go to the District Collector's office, 25/03/2019

ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶ್ರೀ ವಿಜಯಶಂಕರ್ ರವರು ಇಂದು ನಗರದ ಅರಮನೆ ಕೋಟೆ ಆಂಜನೇಯ ದೇವಸ್ಥಾನದಿಂದ 10.30 ಕ್ಕೆ ಬೃಹತ್ ರೋಡ್ ಶೋ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.ಈ ಮೆರವಣಿಗೆಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ನವರು ಸೇರಿದಂತೆ ಕಾಂಗ್ರೆಸ್ ನಾಯಕರುಗಳು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ. ರಾ. ಮಹೇಶ್ ಸೇರಿದಂತೆ ಜೆಡಿಎಸ್ ನಾಯಕರುಗಳು ಉಪಸ್ಥಿತಿಯಲ್ಲಿ ಎರಡು ಪಕ್ಷಗಳ ಮತ್ತು ಜನತಂತ್ರ ವ್ಯವಸ್ಥೆಯ ಪರವಿರುವ ಸರ್ವಾಧಿಕಾರಿ ಧೋರಣೆಯ ಕೇಂದ್ರ ಸರ್ಕಾರದ ವಿರುದ್ಧ ಬೇಸತ್ತಿರುವ ಪ್ರಜ್ಞಾವಂತ ನಾಗರಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಜಾತಂತ್ರವನ್ನು ಉಳಿಸುವತ್ತ ದಿಟ್ಟ ಹೆಜ್ಜೆ ಇಡಬೇಕೆಂದು ಮನವಿ.
 
 
img