Participation in Constitution Day Celebrations and E-Library Inauguration at Doddaballapur Bar Association, 25/04/2025

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|| ಬಿ.ಆರ್ ಅಂಬೇಡ್ಕರ್ ರವರ 134ನೇ ಜನ್ಮದಿನ , ಹಸಿರು ಕ್ರಾಂತಿಯ ಹರಿಕಾರ ಮಾಜಿ ಪ್ರಧಾನಮಂತ್ರಿ ಡಾ|| ಬಾಬು ಜಗಜೀವನ ರಾಂ ರವರ 118ನೇ ಜಯಂತೋತ್ಸವ ಹಾಗೂ ವಕೀಲರ ಸಂಘದ ನೂತನ ಇ-ಗ್ರಂಥಾಲಯವನ್ನು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಶುಭ ಕೋರಲಾಯಿತು.
 
img