It is very sad to hear the news of the death of the road accident, senior IAS officer Mahantesh Beelagi, who is currently working as the managing director of the Karnataka State Minerals Corporation. While serving well in many districts of the state's adm, 26/11/2025
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಸುದ್ದಿ ತಿಳಿದು ಅತ್ಯಂತ ದುಃಖವನ್ನುಂಟುಮಾಡಿದೆ. ರಾಜ್ಯದ ಆಡಳಿತ ವ್ಯವಸ್ಥೆಯ ಹಲವು ಜಿಲ್ಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಾ, ಜನಮಾನಸದಲ್ಲಿ ಉತ್ತಮ ವ್ಯಕ್ತಿಯಾಗಿದ್ದ ಇವರ ಅಗಲಿಕೆಯು ರಾಜ್ಯದ ಜನತೆಗೆ ತುಂಬಲಾರದ ನಷ್ಟ ಉಂಟಾಗಿದೆ.
ಅವರ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತಾ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಆ ಭಗವಂತ ಅವರ ಕುಟುಂಬದವರಿಗೆ ಹಾಗೂ ಅವರ ಬಂಧು-ಬಳಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
