Permanent creative projects required to solve the problem of increased incidents of loss due to wild elephants in Kodagu, 30/08/2021

ಮನುಷ್ಯರು ಮತ್ತು ಕಾಡುಪ್ರಾಣಿಗಳ ನಡುವೆ ಸಂಘರ್ಷಕ್ಕೆ ಯಾವುದೇ ತಾತ್ಕಾಲಿಕ ಕ್ರಮಗಳಿಂದ ಪ್ರಯೋಜನವಿಲ್ಲ. ಅದಕ್ಕೆ ಶಾಶ್ವತ ಯೋಜನೆ ರೂಪಿಸಿ ಅನುಷ್ಠಾನ ಮಾಡಬೇಕು. ಕೊಡಗಿನಲ್ಲಿ ಕಾಡಾನೆಗಳಿಂದ ಆಗುತ್ತಿರುವ ನಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಶಾಶ್ವತ ಕ್ರಿಯಾಶೀಲ ಯೋಜನೆಗಳಿಂದ ಮಾತ್ರ ಪರಿಹಾರ ಕಂಡುಕೊಳ್ಳಲು ಸಾಧ್ಯ. ರೈತರಿಗೆ ಪರಿಹಾರ ಕೊಡಲು ಕೂಡ ಸತಾಯಿಸುತ್ತಿರುವ ಸರ್ಕಾರ ಸಮಸ್ಯೆ ವಿಕೋಪಕ್ಕೆ ಹೋಗುತ್ತಿದ್ದರು ಕಣ್ಣು ಮುಚ್ಚಿ ಕೂತಿದೆ.
 
 
img
img
img